ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.