ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆಶಾಯ
,
24ನೇ ಅಧ್ಯಾಯ
,
ವಚನ 6
ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.
Go to Home Page