ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.