kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

27ನೇ ಅಧ್ಯಾಯ

,
ವಚನ   1

ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.

Go to Home Page