ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.