ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.