“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.
Go to Home Page