ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.