ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.