ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.