“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.