kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

31ನೇ ಅಧ್ಯಾಯ

,
???en_US.statement???   23

ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.

Go to Home Page