ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.