ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.