ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”