ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.