ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”