“ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.