ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”