ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.