“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.