‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.