ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”