ಪ್ರವಾದಿ ಯೆರೆಮೀಯನು ವಿಧಿಸಿದಂತೆಯೇ ನೇರೀಯನ ಮಗ ಬಾರೂಕನು ಸುರುಳಿಯಲ್ಲಿದ್ದ ಸರ್ವೇಶ್ವರನ ವಾಕ್ಯಗಳನ್ನು ಸರ್ವೇಶ್ವರನ ಆಲಯದೊಳಗೆ ಓದಿದನು.