ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.