ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶದ ಮೇಲೆ ಮುತ್ತಿಗೆ ಹಾಕುವನು ಎಂಬುದಾಗಿ ಸರ್ವೇಶ್ವರನಿಂದ ಪ್ರವಾದಿ ಯೆರೆಮೀಯನಿಗೆ ಕೇಳಿ ಬಂದ ವಾಣಿ: