“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?
Go to Home Page