ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.