ಆದಕಾರಣ ಆ ದಿನದಂದು ಅಲ್ಲಿ ಯುವಕರು ಬೀದಿ ಚೌಕಗಳಲ್ಲಿ ಬಿದ್ದು ಸಾಯುವರು. ಯುದ್ಧವೀರರೆಲ್ಲರು ಸತ್ತು ಸ್ತಬ್ದರಾಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”