ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.