ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”