ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.