ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.
Go to Home Page