ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !