kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

7ನೇ ಅಧ್ಯಾಯ

,
ವಚನ   27

ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

Go to Home Page