ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.
Go to Home Page