kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

17ನೇ ಅಧ್ಯಾಯ

,
ವಚನ   15

ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?

Go to Home Page