“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.