kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

17ನೇ ಅಧ್ಯಾಯ

,
ವಚನ   21

ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”

Go to Home Page