ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”