kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

20ನೇ ಅಧ್ಯಾಯ

,
ವಚನ   28

ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.

Go to Home Page