ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”