ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”