“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”