“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.