ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.