ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.