kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

8ನೇ ಅಧ್ಯಾಯ

,
ವಚನ   25

ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.

Go to Home Page