ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.