ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.